Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ

    Source: nammaudupi

    29 Jul 2026, 01:28 AM
    1 day ago

    ಮಣಿಪಾಲ, ಜು.28: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್‌ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ವಾಯುಸೇನೆಯ ನಿವೃತ್ತ ಎಸ್.ಜಿ.ಟಿ ಕೃಷ್ಣಮೂರ್ತಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು ಕಾರ್ಗಿಲ್‌ ಯುದ್ಧದ ನೆನಪುಗಳನ್ನು ಹಾಗೂ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ದೇಶದ ಸೈನ್ಯವನ್ನು ಸೇರಿ ಭಾರತ ಮಾತೆಯ ಸೇವೆಗೈಯಲು ಮುಂದಾಗಬೇಕು ಎಂದು ಪ್ರೇರೇಪಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಧ್ವನಿಯಾಗಿ ರಾಷ್ಟ್ರ ಪ್ರೇಮ ಮೆರೆದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಶೆಟ್ಟಿ, […] The post ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಣಿಪಾಲ ಜ್ಞಾನಸುಧಾ: ನೀಟ್ ಸಾಧಕರಿಗೆ ಅಭಿನಂದನೆ
    Next Article
    ಮಾದಕ ವ್ಯಸನಗಳಿಂದ ಜಾಗೃತರಾಗಿರಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment