Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ಹಿತಕ್ಕಾಗಿ ಕೇಂದ್ರದ ಮುಂದೆ ಸಂಸದರು ಧ್ವನಿ ಎತ್ತಲಿ: ಯತೀಂದ್ರ ಸಿದ್ದರಾಮಯ್ಯ

    Source: HOSADIGANTHA

    28 Jul 2026, 12:41 PM
    18 hours ago

    ಹೊಸದಿಗಂತ ವರದಿ ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಅನುಮತಿ ದೊರಕಿಸುವುದು ರಾಜ್ಯದಿಂದ ಆಯ್ಕೆಯಾದ ಸಂಸದರ ಮೊದಲ ಆದ್ಯ ಕರ್ತವ್ಯವಾಗಬೇಕು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ನ್ಯಾಯಸಮ್ಮತ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಮಂಡಿಸಿದೆ. ರಾಜ್ಯದ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ರಾಜ್ಯದ ಸಂಸದರು ಕೇಂದ್ರದ ಮೇಲೆ ಅಗತ್ಯ ಒತ್ತಡ ತರಬೇಕು ಎಂದು […] The post ರಾಜ್ಯದ ಹಿತಕ್ಕಾಗಿ ಕೇಂದ್ರದ ಮುಂದೆ ಸಂಸದರು ಧ್ವನಿ ಎತ್ತಲಿ: ಯತೀಂದ್ರ ಸಿದ್ದರಾಮಯ್ಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ವಿಚಾರದಲ್ಲಿ ಸರ್ಕಾರ ವಿಫಲ: ರಾಜ್ಯದ ಹಿತಕ್ಕಾಗಿ ಸರ್ವಪಕ್ಷ ಸಭೆ ಅಗತ್ಯ ಎಂದ ಆರ್. ಅಶೋಕ್
    Next Article
    🔴LIVE | KPSC Recruitment Scam : ಧಾರವಾಡದಲ್ಲಿ KPSC ವಿರುದ್ಧ ಪ್ರತಿಭಟನೆ | #tv9d

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment