Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಳಪೆ ಆಹಾರ ಪತ್ತೆ; ವರದಿ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ: ಮಕ್ಕಳ ಹಕ್ಕುಗಳ ಆಯೋಗದಿಂದ ಕಡಕ್ ಆ್ಯಕ್ಷನ್

    Source: HOSADIGANTHA

    29 Jul 2026, 03:37 PM
    16 hours ago

    ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲೆಯ ಆಯ್ದ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಸರಬರಾಜು ಕಂಡುಬಂದಿದ್ದು, ಸರಬರಾಜುದಾರರು ಹಾಗೂ ಗುಣಮಟ್ಟ ಪರಿಶೀಲನೆ ಮಾಡುವ ತೃತೀಯ ಕಂಪನಿಗಳಿಗೆ ನೋಟಿಸ್ ನೀಡಿ, ಪರಿಶೀಲನಾ ವರದಿ ಸಲ್ಲಿಸುವಂತೆ  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನ ಗುತ್ತಿ ನಾಡು, ಮಲ್ಲಾಪುರ ಶಾಲೆಯಲ್ಲಿ ಕಳಪೆ ಬೇಳೆಕಾಳು ಸರಬರಾಜು […] The post ಕಳಪೆ ಆಹಾರ ಪತ್ತೆ; ವರದಿ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ: ಮಕ್ಕಳ ಹಕ್ಕುಗಳ ಆಯೋಗದಿಂದ ಕಡಕ್ ಆ್ಯಕ್ಷನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಂದೂ ಜನಜಾಗೃತಿ ಸಮಿತಿ ಸಾರಥ್ಯದಲ್ಲಿ ಗುರುಪೂರ್ಣಿಮೆ: ಧರ್ಮಾಚರಣೆ, ರಾಷ್ಟ್ರಸೇವೆಗೆ ಕರೆ
    Next Article
    ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ: ಚಿತ್ರದುರ್ಗ ಎಡಿಸಿ ಕಟ್ಟುನಿಟ್ಟಿನ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment