Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ : ಚಲುವರಾಯಸ್ವಾಮಿ

    Source: Nudikarnataka

    30 Jul 2026, 01:35 PM
    20 hours ago

    ಬೆಂಗಳೂರು : ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು (CWRC) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತುರ್ತು ಸುದ್ದಿಗೋಷ್ಠಿ ನಡೆಸಿ ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಕುರಿತು ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಚಲುವರಾಯಸ್ವಾಮಿ ಅವರು, “ಪ್ರಸಕ್ತ ತಿಂಗಳಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಳೆಯಾಗಿಲ್ಲ ಹಾಗೂ ಮುಂದೆ ಕೂಡ ಹೆಚ್ಚು ಮಳೆಯಾಗುವ ಸಾಧ್ಯತೆಗಳು ವಿರಳವಾಗಿವೆ. ನಮ್ಮ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ […] The post ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳೆ ವಿಮೆ ವಿಸ್ತರಿಸುವಂತೆ ಡಿಸಿಗೆ ಮನವಿ 
    Next Article
    ಸಾಲ ಬಾಧೆ | ನೇಣು ಬಿಗಿದುಕೊಂಡು ದಂಪತಿಗಳ ಆತ್ಮಹತ್ಯೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment