Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಂದಾಪುರದಲ್ಲಿ ನೆತ್ತರು ಹರಿಸಿದ ಹಂತಕರು: ಬಾರ್ಕೂರಿನ ವ್ಯಕ್ತಿಯನ್ನು ಗುಂಡಿಕ್ಕಿ ಭೀಕರ ಕೊ*ಲೆ

    Source: HOSADIGANTHA

    31 Jul 2026, 06:35 AM
    14 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಭೀಕರ ಅಪರಾಧ ಕೃತ್ಯವೊಂದು ಸಂಭವಿಸಿದೆ. 45 ವರ್ಷದ ವ್ಯಕ್ತಿಯೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಅಟ್ಟಾಡಿಸಿ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಬಾರ್ಕೂರಿನ ಕಚೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನ್ಹಸ್ (45) ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಪ್ರಾಥಮಿಕ ವರದಿಗಳ ಪ್ರಕಾರ, ಐವನ್ ರಿಚರ್ಡ್ ಅವರ ಮೇಲೆ ಹೊಂಚು ಹಾಕಿ ಬಂದಿದ್ದ ಅಪರಿಚಿತ ಹಂತಕರ ತಂಡವು ಏಕಾಏಕಿ ಗುಂಡಿನ ದಾಳಿ ನಡೆಸಿದೆ. ತೀವ್ರ ರಕ್ತಸ್ರಾವದಿಂದಾಗಿ ಅವರು […] The post ಕುಂದಾಪುರದಲ್ಲಿ ನೆತ್ತರು ಹರಿಸಿದ ಹಂತಕರು: ಬಾರ್ಕೂರಿನ ವ್ಯಕ್ತಿಯನ್ನು ಗುಂಡಿಕ್ಕಿ ಭೀಕರ ಕೊ*ಲೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶಿವಮೊಗ್ಗ : ಚಿಕಿತ್ಸೆಗೆ ಮಣಿಪಾಲ್​​ಗೆ ಕರೆದೊಯ್ಯುತ್ತಿದ್ದ ವೇಳೆ 3 ತಿಂಗಳ ಮಗು ಸಾವು
    Next Article
    ಕಾಮನ್‌ವೆಲ್ತ್ ಗೇಮ್ಸ್ 2026: ಇಂದು ಜಾವೆಲಿನ್ ಫೈನಲ್, ಚಿನ್ನದ ಪದಕದ ಮೇಲೆ ನೀರಜ್ ಚೋಪ್ರಾ ಕಣ್ಣು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment