Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಾನುವಾರದ ಸರ್ವಪಕ್ಷ ಸಭೆಯತ್ತ ಎಲ್ಲರ ಚಿತ್ತ, ಅಲ್ಲಿಯವರೆಗೆ ನೀರು ಹರಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ

    Source: HOSADIGANTHA

    31 Jul 2026, 08:31 AM
    13 hours ago

    ಹೊದಿಗಂತ ಡಿಜಿಟಲ್‌ ಡೆಸ್ಕ್:‌ ಭಾನುವಾರ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್‌ನಂತೆ ಒಟ್ಟು ಸುಮಾರು 4 ಟಿಎಂಸಿ ನೀರನ್ನು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಇತ್ತೀಚಿನ ಆದೇಶಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದರು. ರೈತರ ಬೆಳೆಗಳಿಗೆ ನೀರಿಲ್ಲ: ರಾಜ್ಯದ […] The post ಭಾನುವಾರದ ಸರ್ವಪಕ್ಷ ಸಭೆಯತ್ತ ಎಲ್ಲರ ಚಿತ್ತ, ಅಲ್ಲಿಯವರೆಗೆ ನೀರು ಹರಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ಹೋರಾಟದ ಕಿಚ್ಚು: ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ಗೆ ಕನ್ನಡ ಸಂಘಟನೆಗಳ ಒಕ್ಕೂಟ ಕರೆ
    Next Article
    ಹಿರಿಯ ನಾಗರಿಕರಿಗೆ ವರವಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಜಿ ಮೊಬೈಲ್‌ ಆಸ್ಪತ್ರೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment