Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನರಿಗೆ ಬೇಡವಾದ ಯೋಜನೆ ಸರ್ಕಾರಕ್ಕೂ ಬೇಡ: ಶಾಸಕ ಮಂಕಾಳ ವೈದ್ಯ ಸ್ಪಷ್ಟನೆ

    Source: HOSADIGANTHA

    31 Jul 2026, 04:23 PM
    16 hours ago

    ಹೊಸದಿಗಂತ ವರದಿ ಉತ್ತರ ಕನ್ನಡ: ಉತ್ತರ ಕನ್ನಡದ ಜನರಿಗೆ ಬೇಡವಾದ ಯೋಜನೆಗಳು ನಮಗೂ ಬೇಡ. ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ಯಾವ ಜನ ಯೋಜನೆಗಳೂ ಅನುಷ್ಠಾನ ಆಗುವುದಿಲ್ಲ ಎಂದು ಶಾಸಕ ಮಂಕಾಳ ವೈದ್ಯ ಹೇಳಿದರು. ಶಿರಸಿಯಲ್ಲಿ ಮಾತನಾಡಿದ ಅವರು, ಶರಾವರಿ ಪಂಪ್ಡ್ ಸ್ಟೋರೇಜ್, ಬೇಡ್ತಿ, ಅಘನಾಶಿನಿ ನದಿಗಳ ಜಲ ಯೋಜನೆಗಳಿಗೆ ನಾವು ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ವಿರೋಧ ಮಾಡಿದ್ದೇವೆ‌. ಜನರಿಗೆ ಬೇಡವಾಗಿರುವುದು ನಮಗೂ ಬೇಡ. ಜಿಲ್ಲೆಯ ಜನರಿಗೆ ಬೇಡವಾದಲ್ಲಿ ಶಾಸಕರಿಗೂ ಬೇಡ. ಸರ್ಕಾರಕ್ಕೂ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: […] The post ಜನರಿಗೆ ಬೇಡವಾದ ಯೋಜನೆ ಸರ್ಕಾರಕ್ಕೂ ಬೇಡ: ಶಾಸಕ ಮಂಕಾಳ ವೈದ್ಯ ಸ್ಪಷ್ಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಳೆ ಮೈಸೂರಿಗೆ ಪ್ರಧಾನಿ ಮೋದಿ: ‘ವಿವೇಕ ಸ್ಮಾರಕ’ ಲೋಕಾರ್ಪಣೆ, ನಗರದಲ್ಲಿ ಬಿಗಿ ಭದ್ರತೆ
    Next Article
    ಹೊಸದಿಗಂತದ ವಾದಿರಾಜ್ ಕಮರೂರು, ಸುರೇಶ್ ಡಿ ಪಳ್ಳಿ ಸಹಿತ ಪತ್ರಿಕೋದ್ಯಮ ಕ್ಷೇತ್ರದ ಒಂಬತ್ತು ಮಂದಿಗೆ ‘ನಾರದ ಪುರಸ್ಕಾರ’ ಗೌರವ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment