Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಲಾಶಯ ತುಂಬುವವರೆಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕಾವೇರಿ ವಿಚಾರದಲ್ಲಿ ಬೊಮ್ಮಾಯಿ ಸ್ಪಷ್ಟ ನಿಲುವು

    Source: HOSADIGANTHA

    31 Jul 2026, 01:25 PM
    19 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನೀರಿನ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯದ ಹಿತಾಸಕ್ತಿಗೆ ಒತ್ತು ನೀಡಿದ್ದಾರೆ. ಕರ್ನಾಟಕದ ಜನರ ಕುಡಿಯುವ ನೀರಿನ ಅಗತ್ಯವೇ ಮೊದಲ ಆದ್ಯತೆ ಆಗಿದ್ದು, ಜಲಾಶಯಗಳಲ್ಲಿ ಸಮರ್ಪಕ ನೀರು ಸಂಗ್ರಹವಾಗುವವರೆಗೆ ರಾಜ್ಯದ ಹಕ್ಕುಗಳನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ. ಕುಡಿಯುವ ನೀರೇ ಮೊದಲ ಆದ್ಯತೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ತಮಿಳುನಾಡು ನೀರಾವರಿ ಮತ್ತು ಕೃಷಿ ಉದ್ದೇಶಕ್ಕಾಗಿ ನೀರು ಕೇಳುತ್ತಿದ್ದರೆ, […] The post ಜಲಾಶಯ ತುಂಬುವವರೆಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕಾವೇರಿ ವಿಚಾರದಲ್ಲಿ ಬೊಮ್ಮಾಯಿ ಸ್ಪಷ್ಟ ನಿಲುವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರುಚಿ ಎಂದು ಬೇಕಾಬಿಟ್ಟಿ ಆಹಾರ ಸೇವನೆ ದೇಹಕ್ಕೆ ನಾವು ಮಾಡುವ ದ್ರೋಹ: ರಾಘವೇಶ್ವರ ಶ್ರೀ ಕಿವಿಮಾತು
    Next Article
    UPSC Current Affairs Quiz – 31 July 2026 | Daily Prelims Quiz

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment