Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರ : ವಿಜಯ್ ಆನಂದ್

    Source: Nudikarnataka

    01 Aug 2026, 01:33 PM
    10 hours ago

    ಮಂಡ್ಯ: ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಹೇಳಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಮಣಿಪಾಲ್ ಆಸ್ಪತ್ರೆ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಸದಸ್ಯರಿಗೆ ಶನಿವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜವನ್ನು ತಪ್ಪುಗಳನ್ನು ಎತ್ತಿ ಹಿಡಿಯುವ ಪತ್ರಕರ್ತರು ತಮ್ಮ ಆರೋಗ್ಯವನ್ನು ಕಡೆಗಣಿಸಬಾರದು. ಇಂದು ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು. ತಮ್ಮ ಕೆಲಸದ ನಡುವೆ ಆಗಾಗ್ಗೆ ನಿಯಮಿತವಾಗಿ ಆರೋಗ್ಯ […] The post ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರ : ವಿಜಯ್ ಆನಂದ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಂಗ್ರೆಸ್ ಸಭೆಯಲ್ಲಿ ಗೊಂದಲ ಸೃಷ್ಟಿಸಿದ ಆರೋಪ -3 ಜನರಿಗೆ ಕಾರಣ ಕೇಳಿ ನೋಟಿಸ್
    Next Article
    ಗ್ಯಾರಂಟಿ ಯೋಜನೆ | ಮದ್ದೂರು ತಾಲೂಕಿಗೆ 830.15 ಕೋಟಿ ರೂ.ವೆಚ್ಚ : ದಿನೇಶ್ ಗೂಳಿಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment