Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

    Source: Nudikarnataka

    01 Aug 2026, 07:36 AM
    17 hours ago

    ವಿವೇಕಾನಂದ ಎಚ್.ಕೆ ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಈ ಬಾರಿಯ ದಸರಾ ಮಹೋತ್ಸವವನ್ನು ಪೌರಕಾರ್ಮಿಕರು( ಹತ್ತು ಜನ ಪೌರಕಾರ್ಮಿಕರ ತಂಡ ಅಥವಾ ಸಾಂಕೇತಿಕವಾಗಿ ಯಾರಾದರೂ ಒಬ್ಬ ಸ್ಥಳೀಯ ಪೌರಕಾರ್ಮಿಕರು ) ಉದ್ಘಾಟಿಸಲು ಆಹ್ವಾನ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ಆರೋಗ್ಯಯುತ, ಸ್ವಚ್ಛ ವಾತಾವರಣ ನಿರ್ಮಾಣವಾಗಲು ಅತ್ಯಂತ ಕಠಿಣ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಒಮ್ಮೆ ಮೈಸೂರು […] The post ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ….. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ಕಿಚ್ಚು | ಹೆದ್ದಾರಿಯಲ್ಲಿ ಉರುಳು ಸೇವೆ ; ಟೀ ಕಾಯಿಸಿ ಪ್ರತಿಭಟನೆ
    Next Article
    ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment