Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ನಾಟಕ ರಕ್ಷಿಸಿ, ಅಭಿವೃದ್ಧಿಗೆ ಕೈಜೋಡಿಸಿ: ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ

    Source: HOSADIGANTHA

    01 Aug 2026, 01:43 PM
    12 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರಿನ ಐತಿಹಾಸಿಕ ರಾಮಕೃಷ್ಣ ಆಶ್ರಮದ ವಿದ್ಯಾಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಪ್ರಗತಿಗೆ ಕೇಂದ್ರ ಸರ್ಕಾರದ ಪೂರ್ಣ ಬೆಂಬಲ ಕೋರಿದ್ದಾರೆ. “ಕರ್ನಾಟಕವನ್ನು ರಕ್ಷಿಸಿ ಹಾಗೂ ಬೆಳೆಸಲು ನಮಗೆ ನಿಮ್ಮ ಸಹಕಾರ ಅಗತ್ಯ” ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕೋರಿದರು. ಯುವಶಕ್ತಿ ಮತ್ತು ವಿವೇಕಾನಂದರ ಚಿಂತನೆ ಸ್ವಾಮಿ ವಿವೇಕಾನಂದರ ವಿಚಾರಗಳನ್ನು ಆಧರಿಸಿ ನವಯುಗದ ಮಾದರಿಯಲ್ಲಿ ಸರ್ಕಾರ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. ಗ್ರಾಮ ಪಂಚಾಯಿತಿ ಮತ್ತು ನಗರ ಪ್ರದೇಶಗಳಲ್ಲಿ ಯುವ […] The post ಕರ್ನಾಟಕ ರಕ್ಷಿಸಿ, ಅಭಿವೃದ್ಧಿಗೆ ಕೈಜೋಡಿಸಿ: ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ
    Next Article
    ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಗೆ ಕಟ್ಟುನಿಟ್ಟಿನ ಅಭಯ: ಪಾರದರ್ಶಕತೆಗೆ ಪ್ರಿಯಾಂಕ್ ಖರ್ಗೆ ಆಧ್ಯತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment