Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

    Source: Guaranteenws

    01 Aug 2026, 06:34 AM
    18 hours ago

    ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮಳೆಯ ಅಬ್ಬರದಿಂದ ಇಡುಕ್ಕಿ, ಕೊಟ್ಟಾಯಂ ಹಾಗೂ ಪಟ್ಟಣಂತಿಟ್ಟ ಜಿಲ್ಲೆಗಳಲ್ಲಿ ಭೀಕರ ಭೂಕುಸಿತಗಳು ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿರುವ ಹಿನ್ನೆಲೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಭಾರಿ ಮಳೆಯ ಪರಿಣಾಮ ಇಡುಕ್ಕಿ ಜಿಲ್ಲೆಯ ಮುಟ್ಟೋಮ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!
    Next Article
    Police Constable Exam: ನಾಳೆ ಪೊಲೀಸ್ ಇಲಾಖೆ ನೇಮಕಾತಿ ಪರೀಕ್ಷೆ; ಅಭ್ಯರ್ಥಿಗಳೇ, ಎಕ್ಸಾಂ ಹಾಲ್‌ಗೆ ಹೋಗೋ ಮುನ್ನ ಈ ರೂಲ್ಸ್ ಗೊತ್ತಿರಲಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment