Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

    Source: Guaranteenws

    01 Aug 2026, 08:28 AM
    23 hours ago

    ಮಂಡ್ಯ, ಆಗಸ್ಟ್ 01: ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮಂಡ್ಯದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ಮಂಡ್ಯ ರಕ್ಷಣಾ ವೇದಿಕೆ (ಮ.ರ.ವೇ) ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ‘ಗೋ ಬ್ಯಾಕ್ ವಿಜಯ್’ ಪೋಸ್ಟರ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೆ, ಅವರು ಅಲ್ಲೇ ಟೀ ಕಾಯಿಸಿ ವಿಶಿಷ್ಟ ರೀತಿಯಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಕೈಯಲ್ಲಿ ‘ಗೋ ಬ್ಯಾಕ್ ವಿಜಯ್’ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    Next Article
    Free Training: ಸ್ವಂತ ಉದ್ಯಮ ಆರಂಭಿಸಬೇಕೆ? ಸಿಗುತ್ತೆ ಉಚಿತ ತರಬೇತಿ, ಆಗಸ್ಟ್ 8 ಕೊನೆಯ ದಿನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment