Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕ್ರಿಯೇಟಿವ್ ಕೆಸರ್ಡೊಂಜಿ ದಿನ

    Source: nammaudupi

    02 Aug 2026, 03:17 PM
    17 hours ago

    ಕಾರ್ಕಳ, ಆ.2: ವಿದ್ಯಾರ್ಥಿಗಳಿಗೆ ಶಿಕ್ಷಣ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳ ಬಗೆಗಿನ ಅರಿವನ್ನು ಮೂಡಿಸಿ ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶಿಷ್ಟ ಶೈಲಿಯ ಕಾರ್ಯಕ್ರಮ *ಕ್ರಿಯೇಟಿವ್ ಕೆಸರ್ಡೊಂಜಿ ದಿನ 2026* ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀ ರಾಜರಾಜೇಶ್ವರಿ ಸಂಸ್ಥೆಯ ಸಂಸ್ಥಾಪಕರಾದ ದೇವಿ ಪ್ರಸಾದ್ ಶೆಟ್ಟಿಯವರು ಉದ್ಘಾಟನಾ ಮಾತುಗಳನ್ನಾಡುತ್ತ, ಆಧುನಿಕರಣಕ್ಕಾಗಿ ಪ್ರಕೃತಿಯನ್ನು ನಾಶ ಮಾಡದೆ ಅದನ್ನು ಉಳಿಸಿಕೊಂಡು ಹೋಗಬೇಕು ಈ ಭೂಮಿ ನಮಗೆ ನೀರು, ಗಾಳಿ, ಅನ್ನವನ್ನು ನೀಡಿದೆ ಈ ನಿಟ್ಟಿನಲ್ಲಿ ನಾವೆಲ್ಲರೂ ಭೂಮಿತಾಯಿಗೆ […] The post ಕ್ರಿಯೇಟಿವ್ ಕೆಸರ್ಡೊಂಜಿ ದಿನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮೊಬೈಲ್ ಗೀಳಿನಿಂದ ಹೊರಬನ್ನಿ: ಸುಚಿತ್ ಕೋಟ್ಯಾನ್
    Next Article
    ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್: ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment