Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

    Source: Guaranteenws

    02 Aug 2026, 05:11 PM
    16 hours ago

    ಬೆಂಗಳೂರು, (ಆ.2) :“ಧರ್ಮ ಎಂದರೆ ಪೂಜೆ-ಪುನಸ್ಕಾರವಲ್ಲ. ಸತ್ಯ, ಶಿಸ್ತು, ನೀತಿ, ಪ್ರಾಮಾಣಿಕತೆ. ಜೊತೆಗೆ ಎಲ್ಲರನ್ನು ಸಮನಾಗಿ ಕಾಣುವ ಮಾನವೀಯತೆಯೇ ನಿಜವಾದ ಧರ್ಮ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಭಾರತ್ ನಗರದಲ್ಲಿ ಭಾನುವಾರ ನಡೆದ ಧರ್ಮಜಾಗೃತಿ ಸಮಾರಂಭವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿ ಮಾತನಾಡಿದರು. “ಮಾನವ ಧರ್ಮಕ್ಕೆ ಜಯವಾಗಲಿ, ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ. ಜೊತೆಗೆ ಸಾಹಿತ್ಯ, ಸಂಸ್ಕೃತಿ ವೃದ್ಧಿಯಾಗಬೇಕು. ಇದನ್ನು ಪಾಲನೆ ಮಾಡಬೇಕು ಎಂದು ವೀರ ಗಂಗಾಧರ ಅಜ್ಜಯ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Bank Job: ಕೆನರಾ ಬ್ಯಾಂಕ್‌ ಸೇರಿದಂತೆ 11 ಪ್ರಮುಖ ಬ್ಯಾಂಕ್‌ಗಳಿಗೆ ಬೃಹತ್‌ ನೇಮಕಾತಿ; ಕನ್ನಡದಲ್ಲೇ ಪರೀಕ್ಷೆ, ಇಂದೇ ಅರ್ಜಿ ಸಲ್ಲಿಸಿ!
    Next Article
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment