Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಟಿ.ರಘುಮೂರ್ತಿ ಮಿನಿಸ್ಟರ್‌ | ಹ್ಯಾಟ್ರಿಕ್‌ ಗೆಲುವಿನ ಸರದಾರನಿಗೆ ಒಲಿದ ಮಂತ್ರಿ ಪಟ್ಟ

    Source: Chitradurga news

    03 Aug 2026, 08:51 AM
    1 day ago

    CHITRADURGA NEWS | 2026 ಚಿತ್ರದುರ್ಗ: ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಯಾಬಿನೆಟ್‌ನಲ್ಲಿ ಚಳ್ಳಕೆರೆ ಶಾಸಕರಿಗೆ ಮಂತ್ರಿ ಸ್ಥಾನ ದಕ್ಕಿದೆ. ಇದನ್ನೂ ಓದಿ: ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ದಿವಂಗತ ಡಿ.ಸುಧಾಕರ್‌ ಯೋಜನಾ ಮತ್ತು ಸಾಂಖ್ಯಿಕ ಖಾತೆ ಸಚಿವರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಆದರೆ, ಅನಾರೋಗ್ಯದಿಂದ ಡಿ.ಸುಧಾಕರ್‌ ನಿಧನರಾಗಿದ್ದು, ಈಗ ಮುಖ್ಯಮಂತ್ರಿಗಳೂ ಬದಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸ ಮುಖ್ಯಮಂತ್ರಿಗಳ ಸಚಿವ ಸಂಪುಟದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಆಗಸ್ಟ್ 03 | ಮೆಕ್ಕೆಜೋಳ, ಶೇಂಗಾ ರೇಟ್
    Next Article
    ವಾಸ್ತುಶಾಸ್ತ್ರದ ಪ್ರಕಾರ, ಮಕ್ಕಳ ಆಟಿಕೆಗಳನ್ನು ಮನೆಯ ಈ ದಿಕ್ಕಿನಲ್ಲಿ ಸಂಗ್ರಹಿಸಿದರೆ ಒಳಿತಂತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment