Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆ ಅಬ್ಬರಕ್ಕೆ ತತ್ತರಿಸಿದ ಕರ್ನಾಟಕ: ಜಲಾಶಯಗಳು ಭರ್ತಿ, ಪ್ರವಾಹ ಭೀತಿ ಹೆಚ್ಚಳ

    Source: HOSADIGANTHA

    03 Aug 2026, 03:53 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಲವು ಅಣೆಕಟ್ಟುಗಳು ಭರ್ತಿಯ ಹಂತ ತಲುಪಿವೆ. ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆ ಸಂಪರ್ಕ ಮತ್ತು ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಜಲಾಶಯಗಳಿಗೆ ಹೆಚ್ಚಿದ ಒಳಹರಿವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಕುಮುದ್ವತಿ ನದಿಯ ಒಳಹರಿವಿನಿಂದ ಸಂಪೂರ್ಣ ಭರ್ತಿಯಾಗಿದೆ. 1.82 ಟಿಎಂಸಿ ಸಾಮರ್ಥ್ಯದ […] The post ಮಳೆ ಅಬ್ಬರಕ್ಕೆ ತತ್ತರಿಸಿದ ಕರ್ನಾಟಕ: ಜಲಾಶಯಗಳು ಭರ್ತಿ, ಪ್ರವಾಹ ಭೀತಿ ಹೆಚ್ಚಳ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಚಿವರಾದ ಲಕ್ಷ್ಮಣ ಸವದಿ: ಅಥಣಿ-ಬೆಳಗಾವಿಯಲ್ಲಿ ವಿಜಯೋತ್ಸವ, ಬೆಂಬಲಿಗರ ಸಂಭ್ರಮಾಚರಣೆ
    Next Article
    ಜನರ ಆಶೀರ್ವಾದದಿಂದ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ: ಅಜಯ್ ಸಿಂಗ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment