Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನರ ಆಶೀರ್ವಾದದಿಂದ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ: ಅಜಯ್ ಸಿಂಗ್

    Source: HOSADIGANTHA

    03 Aug 2026, 03:49 PM
    17 hours ago

    ಹೊಸದಿಗಂತ ವರದಿ ಕಲಬುರಗಿ: ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರು ಭಾನುವಾರ ರಾಜಭವನದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಪಕ್ಷದ ಹೈಕಮಾಂಡ್ ನಾಯಕರು,ಕಾಂಗ್ರೆಸ್ ವರಿಷ್ಠರು, ಕಾರ್ಯಕರ್ತರು ಹಾಗೂ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಹೈಕಮಾಂಡ್ ನಾಯಕರಿಗೆ ಧನ್ಯವಾದ ನಾಡಿನ ಹಾಗೂ ನನ್ನ ಪ್ರೀತಿಯ ಜೇವರ್ಗಿ ಜನತೆಯ ಹಾರೈಕೆ ಮತ್ತು ಆಶೀರ್ವಾದದಿಂದ ದೇವರ ಹೆಸರಿನಲ್ಲಿ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ ಪಕ್ಷದ ಹೈಕಮಾಂಡ್ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು […] The post ಜನರ ಆಶೀರ್ವಾದದಿಂದ ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ: ಅಜಯ್ ಸಿಂಗ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಳೆ ಅಬ್ಬರಕ್ಕೆ ತತ್ತರಿಸಿದ ಕರ್ನಾಟಕ: ಜಲಾಶಯಗಳು ಭರ್ತಿ, ಪ್ರವಾಹ ಭೀತಿ ಹೆಚ್ಚಳ
    Next Article
    ಲಕ್ಷ್ಮೀ ಹೆಬ್ಬಾಳ್ಕರ್‌ ಕೈ ತಪ್ಪಿದ ಸಚಿವ ಸ್ಥಾನ: ಬೆಳಗಾವಿಯಲ್ಲಿ ಭುಗಿಲೆದ್ದ ಬೆಂಬಲಿಗರ ಆಕ್ರೋಶ, ಬೃಹತ್ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment