Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಶಾ ಮುಕ್ತ ಯುವ ವಿಕಸಿತ ಭಾರತ್ ಸಂಕಲ್ಪ ಅಭಿಯಾನಕ್ಕೆ ಚಾಲನೆ 

    Source: Chitradurga news

    04 Aug 2026, 03:22 AM
    16 hours ago

    CHITRADURGA NEWS | 04 AUGUST 2026 ಚಿತ್ರದುರ್ಗ: ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಕನಸು ನನಸಾಗಬೇಕಾದರೆ ದೇಶದ ಯುವಜನತೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಜೀಪ್ ನೀಡಿದ ಎಂಎಲ್ಸಿ ಕೆ.ಎಸ್.ನವೀನ್ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೇರಾ ಯುವ ಭಾರತ್’ ವತಿಯಿಂದ ಚಿತ್ರದುರ್ಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ನಿಲಯದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ವಿಕಸಿತ ಭಾರತ ಸಂಕಲ್ಪ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆರೋಗ್ಯ ಇಲಾಖೆಯಿಂದ ವಿಶ್ವ ಸ್ತನ್ಯಪಾನ ಸಪ್ತಾಹ
    Next Article
    ಮಕ್ಕಳ ಹೃದಯ ಉಚಿತ ತಪಾಸಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment