Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತನ್ವೀರ್ ಸೇಠ್ ಗೆ ತಪ್ಪಿದ ಸಚಿವ ಸ್ಥಾನ : ಬೆಂಬಲಿಗರಿಂದ ಪ್ರತಿಭಟನೆ

    Source: Nudikarnataka

    03 Aug 2026, 09:55 PM
    1 day ago

    ಮಂಡ್ಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಹಳೇ ಮೈಸೂರು ಭಾಗದ ನರಸಿಂಹರಾಜ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕರಾದ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಅವರ ಬೆಂಬಲಿಗರು ಮತ್ತು ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕಾಗಿ ಆಗ್ರಹಿಸಿದರು. ಮಂಡ್ಯ ನಗರದಲ್ಲಿರುವ ಡಿಸಿ ಕಚೇರಿ ಮುಂಭಾಗದ ಮೈಸೂರು ಬೆಂಗಳೂರು ಹೆದ್ದಾರಿಯಂಚಿನಲ್ಲಿ ಜಮಾವಣೆಗೊಂಡು ಶಾಸಕ ತನ್ವೀರ್ ಸೆಟ್ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು. ಆರು ಬಾರಿ ಶಾಸಕರಾಗಿ ಸೋಲಿಲ್ಲದ ಸರದಾರ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿ […] The post ತನ್ವೀರ್ ಸೇಠ್ ಗೆ ತಪ್ಪಿದ ಸಚಿವ ಸ್ಥಾನ : ಬೆಂಬಲಿಗರಿಂದ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಹಾರ | ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್‌ ಐತಿಹಾಸಿಕ ಗೆಲುವು
    Next Article
    ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ : ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment