Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದ ಸಚಿವರಾಗಿ ಚಲುವರಾಯಸ್ವಾಮಿ-ನರೇಂದ್ರ ಸ್ವಾಮಿ : ಮಂಡ್ಯ ಜಿಲ್ಲೆಗೆ ಬಂಪರ್

    Source: Nudikarnataka

    03 Aug 2026, 08:19 PM
    1 day ago

    ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂಡ್ಯ ಜಿಲ್ಲೆಗೆ ಬಂಪರ್ ಹೊಡೆದಿದೆ. ಜಿಲ್ಲೆಯಿಂದ ಸಚಿವರಾಗಿ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ಜನರಲ್ಲಿ ಹರ್ಷ ಮೂಡಿಸಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ನಾಯಕರ ಕೃಪಾಕಟಾಕ್ಷದಿಂದ ಜಿಲ್ಲೆಗೆ ಎರಡು ಸಚಿವ ಸ್ಥಾನಗಳು ಲಭಿಸಿದ್ದು, ಜಿಲ್ಲೆಯ ಮತ್ತಷ್ಟು ಅಭಿವೃದ್ಧಿಗೆ ಕಾರಣವಾಗಲಿದೆ ಎಂಬುದು ಜನರ ಅಭಿಲಾಷೆಯಾಗಿದೆ. ಸಂಜೆ ಪ್ರಮಾಣವಚನ ರಾಜ್ಯದ ಜನರು ಬಹುದಿನಗಳಿಂದ ನಿರೀಕ್ಷಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯಲಿದ್ದು, 20 […] The post ರಾಜ್ಯದ ಸಚಿವರಾಗಿ ಚಲುವರಾಯಸ್ವಾಮಿ-ನರೇಂದ್ರ ಸ್ವಾಮಿ : ಮಂಡ್ಯ ಜಿಲ್ಲೆಗೆ ಬಂಪರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗೆಳೆತನದ ದಿನಾಚರಣೆಯ ಶುಭಾಶಯಗಳು………….
    Next Article
    ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ನಿಬಂಧ ಸ್ಪರ್ಧೆ-2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment