Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಮೊಗ್ಗದಲ್ಲಿ ಭೀಕರ ಅಪಘಾತ: ಮೂರು ಭಾಗವಾಗಿ ತುಂಡಾದ ಹೊಂಡಾ ಸಿಟಿ ಕಾರು, ಸವಾರ ಸಾ*ವು

    Source: HOSADIGANTHA

    04 Aug 2026, 07:22 AM
    12 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ವಾಹನ ಮೂರು ಭಾಗವಾಗಿ ತುಂಡಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹರಿಗೆ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿದ್ದು, ಅಪಘಾತದ ವೇಗಕ್ಕೆ ಕಾರು ಮೂರು ಭಾಗವಾಗಿ ತುಂಡಾಗಿದೆ. ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸೀಗೆಹಟ್ಟಿ ನಿವಾಸಿ ಗುರುರಾಜ್‌ ಮೃತರು. ಇಂದು ಬೆಳಗಿನ ಜಾವ ಎರಡು ಗಂಟೆಗೆ ಹರಿಗೆ ಹಾಗೂ ಮಲವಗೊಪ್ಪ ಗ್ರಾಮದ ನಡುವೆ ಈ ಅಪಘಾತ ಸಂಭವಿಸಿದೆ. ಗುರುರಾಜ್‌ ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವಾಗ […] The post ಶಿವಮೊಗ್ಗದಲ್ಲಿ ಭೀಕರ ಅಪಘಾತ: ಮೂರು ಭಾಗವಾಗಿ ತುಂಡಾದ ಹೊಂಡಾ ಸಿಟಿ ಕಾರು, ಸವಾರ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಗಾಂಜಾ ನಶೆಯಲ್ಲಿದ್ದ 22 ಮಂದಿಗೆ ಕುಮಟಾ ಪೊಲೀಸರ ಬಲೆ: ವಾರದೊಳಗೆ 4 ಪ್ರತ್ಯೇಕ ಪ್ರಕರಣ ದಾಖಲು
    Next Article
    ‘ಸಾರಿ ಅಶ್ವಿನ್ ಭಾಯ್..!’ ಟಾಪ್-5 ಆಯ್ಕೆ ಬಳಿಕ ದಿಗ್ಗಜ ಸ್ಪಿನ್ನರ್‌ಗೆ ಕ್ಷಮೆ ಕೇಳಿದ ಅರ್ಷದೀಪ್ ಸಿಂಗ್

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment