Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಕೋಟೆನಾಡಿನಲ್ಲಿ ಹೈಡ್ರಾಮಾ: ಎನ್‌ವೈ ಗೋಪಾಲಕೃಷ್ಣ ಬೆಂಬಲಿಗರಿಂದ ಭುಗಿಲೆದ್ದ ಆಕ್ರೋಶ

    Source: HOSADIGANTHA

    04 Aug 2026, 09:21 AM
    11 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕೋಟೆನಾಡಿನಲ್ಲಿ ರಾಜಕೀಯ ಅಸಮಾಧಾನ ಸ್ಪೋಟಗೊಂಡಿದ್ದು, ಮೊಳಕಾಲ್ಮೂರು ಕ್ಷೇತ್ರದ ಹಿರಿಯ ಶಾಸಕ ಎನ್.ವೈ. ಗೋಪಾಲಕೃಷ್ಣಗೆ ಮಂತ್ರಿಗಿರಿ ಕೈತಪ್ಪಿರುವುದಕ್ಕೆ ಅವರ ಬೆಂಬಲಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ ಮಧ್ಯೆ ಟೈರ್ ಸುಟ್ಟು ಸಾರಿಗೆ ಬಸ್ ತಡೆ: ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಆಸಮಾಧಾನಗೊಂಡ ಕಾರ್ಯಕರ್ತರು ರಾಂಪುರ ಬಸ್ ನಿಲ್ದಾಣದ ಬಳಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರಸ್ತೆ ಮಧ್ಯೆ ಟೈರ್‌ಗಳಿಗೆ ಬೆಂಕಿಯಿಟ್ಟು ಆಕ್ರೋಶದ ಜ್ವಾಲೆ ಎಬ್ಬಿಸಿದ ಪ್ರತಿಭಟನಾಕಾರರು, […] The post ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಕೋಟೆನಾಡಿನಲ್ಲಿ ಹೈಡ್ರಾಮಾ: ಎನ್‌ವೈ ಗೋಪಾಲಕೃಷ್ಣ ಬೆಂಬಲಿಗರಿಂದ ಭುಗಿಲೆದ್ದ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶೀಘ್ರದಲ್ಲೇ ಮಹಿಳಾ ಸಚಿವ ಸ್ಥಾನ ಭರ್ತಿ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ
    Next Article
    Insights Current Affairs Magazine – July 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment