Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸನ್ಮತಿ ಪತ್ರಿಕೆ ಬಿಡುಗಡೆ, ಪತ್ರಕರ್ತರಿಗೆ ಪಿಎಂಎಸ್‌ಬಿವೈ ನೋಂದಣಿಗೆ ಚಾಲನೆ

    Source: nammaudupi

    04 Aug 2026, 04:21 PM
    14 hours ago

    ಉಡುಪಿ, ಆ.4: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸನ್ಮತಿ ಪತ್ರಿಕೆಯ ಜುಲೈ ತಿಂಗಳ ಸಂಚಿಕೆ ಬಿಡುಗಡೆ, ಸಂವಾದ ಹಾಗೂ ಪತ್ರಕರ್ತರಿಗೆ ಪಿಎಂಎಸ್‌ಬಿವೈ(ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನಾ) ನೋಂದಣಿ ಕಾರ್ಯಕ್ರಮವನ್ನು ಪ್ರತಿಕಾ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿ ಪತ್ರಿಕೆ ಬಿಡುಗಡೆ ಮಾಡಿದ ಉಡುಪಿ ಕೆನರಾ ಲೀಡ್ ಬ್ಯಾಂಕಿನ ಮುಖ್ಯ ಪ್ರಬಂಧಕ ಹರೀಶ್, ಆಹಾರ ಸಂಸ್ಕರಣೆ ಉದ್ಯಮಕ್ಕಾಗಿ ಯೋಜನೆ ಇದ್ದು, ಇದರಲ್ಲಿ ಶೇ.೫೦ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಉಡುಪಿ […] The post ಸನ್ಮತಿ ಪತ್ರಿಕೆ ಬಿಡುಗಡೆ, ಪತ್ರಕರ್ತರಿಗೆ ಪಿಎಂಎಸ್‌ಬಿವೈ ನೋಂದಣಿಗೆ ಚಾಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ
    Next Article
    ಪಟ್ಲ ಯು.ಎಸ್. ನಾಯಕ್ ಪ್ರೌಢಶಾಲೆ: ಇಂಟರಾಕ್ಟ ಪದಗ್ರಹಣ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment