Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾರಣಗಿರಿಯಲ್ಲಿ ಮಹರ್ಷಿ ನಾರದರ ಸಂಸ್ಮರಣೆ: ಪತ್ರಿಕಾ ಕ್ಷೇತ್ರದ ಸಾಧಕರಿಗೆ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ

    Source: HOSADIGANTHA

    04 Aug 2026, 04:17 PM
    15 hours ago

    ಹೊಸದಿಗಂತ ಶಿವಮೊಗ್ಗ: ಇಲ್ಲಿನ ಹೊಸನಗರದ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ಸಭಾ ಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಗ್ರಾಮ ಭಾರತಿ ಟ್ರಸ್ಟ್, ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆ ಹಾಗೂ ರಾಷ್ಟ್ರೋತ್ಥಾನ ಬಳಗದ ವತಿಯಿಂದ ಪ್ರಥಮ ಸುದ್ದಿವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲಿ ಪತ್ರಿಕಾ ಕ್ಷೇತ್ರದ ಸಾಧಕರಿಗೆ ‘ನಾರದ ಪುರಸ್ಕಾರ’ ಪ್ರದಾನ ಮಾಡಲಾಯಿತು. ‘ಹೊಸದಿಗಂತ’ ಶಿವಮೊಗ್ಗ ಆವೃತ್ತಿಯ ಸ್ಥಾನಿಕ ಸಂಪಾದಕ ವಾದಿರಾಜ ಕಮರೂರು, ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ, ‘ಕನ್ನಡ ನ್ಯೂಸ್’ ಸಂಪಾದಕ ರಘುಪತಿ ಯಾಜಿ, ಪರಿಸರ ಪತ್ರಕರ್ತ ರಘುನಂದನ […] The post ಕಾರಣಗಿರಿಯಲ್ಲಿ ಮಹರ್ಷಿ ನಾರದರ ಸಂಸ್ಮರಣೆ: ಪತ್ರಿಕಾ ಕ್ಷೇತ್ರದ ಸಾಧಕರಿಗೆ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯ ರಾಜಧಾನಿಯಲ್ಲಿ ಮಳೆಯ ರೌದ್ರನರ್ತನ: ಸಂಚಾರ ಅಸ್ತವ್ಯಸ್ತ, ಕರಾವಳಿ-ಮಲೆನಾಡಿಗೆ ಭಾರೀ ಮಳೆ ಮುನ್ಸೂಚನೆ
    Next Article
    ಮಹಿಳೆಯರ ಆರೋಗ್ಯದತ್ತ ರಾಜ್ಯ ಸರ್ಕಾರದ ಚಿತ್ತ: ‘ಋತುತಾರೆ’ ಯೋಜನೆಗೆ ಬ್ರ್ಯಾಂಡ್ ಅಂಬಾಸಿಡರ್ ಆದ ನಟಿ ರಮ್ಯಾ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment