Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೆಲ್ಮೆಟ್ ಧರಿಸಿ, ಜೀವ ಉಳಿಸಿ | ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ

    Source: Chitradurga news

    05 Aug 2026, 02:10 PM
    17 hours ago

    CHITRADURGA NEWS | 05 AUGUST 2026 ಚಿತ್ರದುರ್ಗ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಮೂಲಕ ತಮ್ಮ ಅಮೂಲ್ಯ ಜೀವವನ್ನು ರಕ್ಷಿಸಿಕೊಳ್ಳಬೇಕು ಎಂದು ಪಿಎಸ್‌ಐ ವಿಶ್ವನಾಥ್ ಸಾರ್ವಜನಿಕರಿಗೆ ಕರೆ ನೀಡಿದರು. ಇದನ್ನೂ ಓದಿ: ಚರ್ಮದ ಸೋಂಕುಗಳನ್ನು ತಪ್ಪಿಸಲು, ಮಳೆಗಾಲದಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಹೆಲ್ಮೆಟ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ರಸ್ತೆ ಅಪಘಾತಗಳಲ್ಲಿ ತಲೆಗೆ ಸಂಭವಿಸುವ ಗಂಭೀರ ಗಾಯಗಳನ್ನು ತಡೆಯುವಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ
    Next Article
    ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ | ರೈತರ ನೆರವಿಗೆ ಸರ್ಕಾರ ಬದ್ಧ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment