Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಬಿ.ನಾಗೇಂದ್ರ ರಾಜೀನಾಮೆ ಪಡೆಯದೇ ಸದನ ನಡೆಯಲು ನಾವು ಬಿಡಲ್ಲ- ಛಲವಾದಿ ನಾರಾಯಣಸ್ವಾಮಿ

    Source: just kannada

    05 Aug 2026, 07:51 AM
    1 day ago

    ಬೆಂಗಳೂರು,ಆಗಸ್ಟ್,5,2026 (www.justkannada.in): ವಾಲ್ಮೀಕಿ ನಿಗಮದ ಹಗರಣದಲ್ಲಿ ಕಳಂಕಿತರಾಗಿದ್ದ ಬಿ.ನಾಗೇಂದ್ರಗೆ ಸಚಿವ ಸ್ಥಾನ ನೀಡಲಾಗಿದೆ. ಅವರ ರಾಜೀನಾಮೆ ಪಡೆಯದೇ  ಅಧಿವೇಶನದಲ್ಲಿ ಸದನ ನಡೆಯಲು ನಾವು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕಳಂಕಿತರಿಗೆ ಹೆಚ್ಚು ಹಣ ನೀಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ. ವಾಲ್ಮೀಕಿ ನಿಗಮ ಹಗರಣದ ಕಳಂಕಿತರಾಗಿದ್ದ ನಾಗೇಂದ್ರಗೆ ಸ್ಥಾನ ನೀಡಲಾಗಿದೆ.  ಹಗರಣದ ಬಗ್ಗೆ ನಾಗೇಂದ್ರ  ಎಲ್ಲರ ಹೆಸರು ಹೇಳುತ್ತೇನೆ ಅಂತ ಹೇಳಿದ್ರಂತೆ.  ಹೀಗಾಗಿ […] The post ಸಚಿವ ಬಿ.ನಾಗೇಂದ್ರ ರಾಜೀನಾಮೆ ಪಡೆಯದೇ ಸದನ ನಡೆಯಲು ನಾವು ಬಿಡಲ್ಲ- ಛಲವಾದಿ ನಾರಾಯಣಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮೈಸೂರು: ಕಬಿನಿ ನೀರು ಕಲುಷಿತ; ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ‘ಸೇವ್ ಕಬಿನಿ’ ತಂಡ ಆಗ್ರಹ
    Next Article
    ಮಲೆನಾಡಿನಲ್ಲಿ ನಡೆದ ಪ್ರಮುಖ ಸುದ್ದಿಗಳು ಇ-ಪೇಪರ್​​​​ನಲ್ಲಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment