Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರಿಗೆ ಸಿಗಬೇಕಾದ ಎಲ್ಲಾ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ ಭರವಸೆ

    Source: HOSADIGANTHA

    05 Aug 2026, 03:50 PM
    16 hours ago

    ಹೊಸದಿಗಂತ ವರದಿ ಚಿತ್ರದುರ್ಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ರೈತರಿಗೆ ಸಿಗಬೇಕಾದ ಎಲ್ಲಾ ರೀತಿಯ ಸಹಾಯ ಮತ್ತು ಪರಿಹಾರಗಳನ್ನು ಒದಗಿಸಲು ಬದ್ಧ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ನೂತನ ಸಚಿವ ಟಿ.ರಘುಮೂರ್ತಿ ಭರವಸೆ ನೀಡಿದರು. ಹಿರಿಯೂರು ತಾಲ್ಲೂಕಿನ ಆನೆಸಿದ್ರಿ ಗ್ರಾಮದ ಬಳಿ ಸಚಿವ ಟಿ.ರಘುಮೂರ್ತಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಬರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಬಿತ್ತನೆ ಮಾಡದವರಿಗೂ ಶೇ.25ರಷ್ಟು ವಿಮೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇವೆ. ಬರ ನಿರ್ವಹಣೆಗೆ ರಾಜ್ಯ, ಕೇಂದ್ರದಿಂದ ಸಹಾಯ ಸಿಗಬೇಕಿದೆ. ಜಿಲ್ಲೆಯ ರೈತರಿಗೆ […] The post ರೈತರಿಗೆ ಸಿಗಬೇಕಾದ ಎಲ್ಲಾ ಪರಿಹಾರ ಒದಗಿಸಲು ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ ಭರವಸೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸುತಗಟ್ಟಿ ಗ್ರಾಮಸ್ಥರಿಗೆ ನಿರಾಳ: ಅರಣ್ಯ ಪ್ರದೇಶದಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ
    Next Article
    ಆಗಸ್ಟ್ 30ಕ್ಕೆ ಹಿರಿಯೂರಿನ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ; ಸಚಿವ ಟಿ.ರಘುಮೂರ್ತಿ ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment