Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇಹ, ಮನಸ್ಸು, ಆತ್ಮದ ಸಮತೋಲನವೇ ಮನುಷ್ಯನ ನಿಜವಾದ ಆರೋಗ್ಯ: ರಾಘವೇಶ್ವರ ಶ್ರೀ

    Source: HOSADIGANTHA

    05 Aug 2026, 01:52 PM
    18 hours ago

    ಹೊಸ ದಿಗಂತ ಡಿಜಿಲ್ ಡೆಸ್ಕ್: ದೇಹದಲ್ಲಿ ಸಪ್ತ ಧಾತುಗಳಿದ್ದು, ಈ ಧಾತುಗಳು ಒಂದಕ್ಕೊಂದು ಸಾಮ್ಯವಾಗಿದ್ದಾಗ ಆರೋಗ್ಯ. ಧಾತುಗಳಲ್ಲಿ ವೈಷಮ್ಯ ಉಂಟಾದಾಗ ಅದೇ ಅನಾರೋಗ್ಯ ಎಂಬುದಾಗಿ ಆರೋಗ್ಯ ಶಾಸ್ತ್ರ ಹೇಳಿದ್ದು, ಆಯುರ್ವೇದದ ಮುಖ್ಯ ಲಕ್ಷ್ಯವೇ ಧಾತುಗಳ ಸಾಮ್ಯವಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ’ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಬುಧವಾರದ ’ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಅವರು ಪ್ರವಚನ ಅನುಗ್ರಹಿಸಿದರು. ಆರೋಗ್ಯವೆಂದರೆ ರೋಗವಿಲ್ಲದ ಸ್ಥಿತಿಯಲ್ಲ […] The post ದೇಹ, ಮನಸ್ಸು, ಆತ್ಮದ ಸಮತೋಲನವೇ ಮನುಷ್ಯನ ನಿಜವಾದ ಆರೋಗ್ಯ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್.ನಾಯ್ಕ ನೇಮಕ
    Next Article
    UPSC Current Affairs Quiz – 5 August 2026 | Daily Prelims Quiz

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment