Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತೋನ್ಸೆ (ಕೆಮ್ಮಣ್ಣು) ಗ್ರಾಮ ಪಂಚಾಯತ್: ಸಾರ್ವಜನಿಕರ ಅಹವಾಲು ಸ್ವೀಕಾರ

    Source: nammaudupi

    06 Aug 2026, 05:36 PM
    13 hours ago

    ಉಡುಪಿ, ಆ.6: ತೋನ್ಸೆ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಗ್ರಾಮದ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಉಡುಪಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಮಲ್ಪೆ ವೃತ್ತದ ಪೋಲಿಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾದ ಅನುಷಾ, ಉಡುಪಿ ನಗರ ಪ್ರಾಧಿಕಾರದ ನಗರ ಯೋಜನಾ ಸದಸ್ಯರಾದ ಸಚಿನ್, ಮಲ್ಪೆ ಠಾಣೆಯ ಉಪನಿರೀಕ್ಷಕರಾದ ಅನಿಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ […] The post ತೋನ್ಸೆ (ಕೆಮ್ಮಣ್ಣು) ಗ್ರಾಮ ಪಂಚಾಯತ್: ಸಾರ್ವಜನಿಕರ ಅಹವಾಲು ಸ್ವೀಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಧುಸೂದನ್ ಹೇರೂರು ದಂಪತಿಗಳಿಗೆ ಸನ್ಮಾನ
    Next Article
    ಆಗಸ್ಟ್ -ಸೆಪ್ಟಂಬರ್ ಮಾಹೆಯ ಪಡಿತರ ಒಂದೇ ಬಾರಿಗೆ ವಿತರಣೆ : ಪ್ರತ್ಯೇಕ ಬಯೋಮೆಟ್ರಿಕ್ ಕಡ್ಡಾಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment