Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅವಧೂತ ದತ್ತ ಪೀಠದಲ್ಲಿ ಶತಚಂಡಿಕಾ ಯಾಗ: ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲು ಕಿರಿಯ ಶ್ರೀಗಳ ಕರೆ

    Source: just kannada

    06 Aug 2026, 10:31 AM
    21 hours ago

    ಮೈಸೂರು,ಆಗಸ್ಟ್,6,2026 (www.justkannada.in):  ಗಣಪತಿ ಸಚ್ಚಿದಾನಂದ ಆಶ್ರಮದ ಅವಧೂತ ದತ್ತ ಪೀಠದಲ್ಲಿ ಆಷಾಢ ಮಾಸ ಹಾಗೂ ಚಾತುರ್ಮಾಸ್ಯದ ಪ್ರಯುಕ್ತ ಆಯೋಜಿಸಲಾಗಿರುವ ‘ಶತಚಂಡಿಕಾ ಯಾಗ’*ಕ್ಕೆ ಆಶ್ರಮದ ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ವೇಳೆ ತಮ್ಮ ಆಶೀರ್ವಚನ ಬೋಧಿಸಿದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ,  ವಿಶ್ವ ಶಾಂತಿಯ ಸಂಕಲ್ಪ ಸಕಲರ ಒಳಿತಿಗಾಗಿ, ಲೋಕ ಕಲ್ಯಾಣಕ್ಕಾಗಿ ಚಂಡಿಕಾ ಮಾತೆ ಮತ್ತು ಚಾಮುಂಡೇಶ್ವರಿಯಲ್ಲಿ ಎಲ್ಲರೂ ಭಕ್ತಿಯಿಂದ ಪ್ರಾರ್ಥಿಸಬೇಕು ಎಂದು ಕರೆ ನೀಡಿದರು. ಆಶ್ರಮದಲ್ಲಿ ಸತತ […] The post ಅವಧೂತ ದತ್ತ ಪೀಠದಲ್ಲಿ ಶತಚಂಡಿಕಾ ಯಾಗ: ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲು ಕಿರಿಯ ಶ್ರೀಗಳ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಿದ್ದರಾಮಯ್ಯನವರೇ ಮಂತ್ರಿ ಮಾಡ್ತೀನಿ ಅಂದಿದ್ರು: ಕೊಟ್ಟ ಮಾತು ತಪ್ಪಿದ್ದಕ್ಕೆ ಬೇಸರ ಆಯ್ತು-ಶಾಸಕ ಬಿ.ಆರ್ ಪಾಟೀಲ್
    Next Article
    ಮೈಸೂರಿನಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರ 75ನೇ ಹುಟ್ಟುಹಬ್ಬ ಆಚರಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment