Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರದ ಮಹತ್ವದ ಆದೇಶ: ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

    Source: HOSADIGANTHA

    06 Aug 2026, 05:36 PM
    13 hours ago

    ಹೊಸದಿಗಂತ ವರದಿ ಬೀದರ್: ಬೀದರ್‌ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಕೆಎಎಸ್ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್‌ ಕೆ.ಎಚ್ ಆ.5ರಂದು ‌ಈ ಆದೇಶ ಹೊರಡಿಸಿದ್ದಾರೆ. ಬೀದರ್‌ ವಿಶ್ವವಿದ್ಯಾಲಯ ಕುಲಸಚಿವರಾಗಿದ್ದ ಸುರೇಖಾ […] The post ಸರ್ಕಾರದ ಮಹತ್ವದ ಆದೇಶ: ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಬಿ. ನಾಗೇಂದ್ರ ಭೇಟಿ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
    Next Article
    ಚಳ್ಳಕೆರೆ ತಾಲ್ಲೂಕಿನಲ್ಲಿ ಕೈಕೊಟ್ಟು ಮಳೆ, ತೀವ್ರಗೊಂಡ ಬರ ಪರಿಸ್ಥಿತಿ: ಸಚಿವ ಟಿ.ರಘುಮೂರ್ತಿ ಪರಿಶೀಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment