Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಳ್ಳಕೆರೆ ತಾಲ್ಲೂಕಿನಲ್ಲಿ ಕೈಕೊಟ್ಟು ಮಳೆ, ತೀವ್ರಗೊಂಡ ಬರ ಪರಿಸ್ಥಿತಿ: ಸಚಿವ ಟಿ.ರಘುಮೂರ್ತಿ ಪರಿಶೀಲನೆ

    Source: HOSADIGANTHA

    06 Aug 2026, 05:35 PM
    13 hours ago

    ಹೊಸದಿಗಂತ ವರದಿ ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಗುರುವಾರ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಕಾಪರಹಳ್ಳಿ ಮತ್ತು ಹೊಟ್ಟೆಪ್ಪನಹಳ್ಳಿ ಗ್ರಾಮಗಳ ರೈತರ ಜಮೀನುಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರ ಅವರು, ಬುಧವಾರದಿಂದಲೇ ಜಿಲ್ಲೆಯ ಗಡಿಭಾಗವಾದ ಹಿರಿಯೂರು ತಾಲ್ಲೂಕಿನ ಜೌಗೊಂಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಜಮೀನುಗಳ […] The post ಚಳ್ಳಕೆರೆ ತಾಲ್ಲೂಕಿನಲ್ಲಿ ಕೈಕೊಟ್ಟು ಮಳೆ, ತೀವ್ರಗೊಂಡ ಬರ ಪರಿಸ್ಥಿತಿ: ಸಚಿವ ಟಿ.ರಘುಮೂರ್ತಿ ಪರಿಶೀಲನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸರ್ಕಾರದ ಮಹತ್ವದ ಆದೇಶ: ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ
    Next Article
    ಬೀದಿ ವ್ಯಾಪಾರಿಗಳ ಮೇಲಿನ ದೌರ್ಜನ್ಯ ಖಂಡನೀಯ: ಸಂಸದ ಗೋವಿಂದ ಕಾರಜೋಳ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment