Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನಕ್ಕಾಗಿ ಪಟ್ಟು: ಬಡಸ್ ಗ್ರಾಮಸ್ಥರಿಂದ ಅರಬೆತ್ತಲೆ ಪ್ರತಿಭಟನೆ

    Source: HOSADIGANTHA

    06 Aug 2026, 02:17 PM
    17 hours ago

    ಹೊಸದಿಗಂತ ವರದಿ ಬೆಳಗಾವಿ: ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಡಸ್ ಕೆ.ಎಚ್ ಗ್ರಾಮದ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಗುರುವಾರ ಅರಬೆತ್ತಲೆ ಪ್ರತಿಭಟನೆ ನಡೆಸಿದರು. ಪಾರಿಶ್ವಾಡ್ ಕ್ರಾಸ್‌ನಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವಂತೆ ಒತ್ತಾಯಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಅವರು ರಾಜ್ಯದ ಗಮನ ಸೆಳೆದಿದ್ದು, ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಮಹಿಳೆಯರು ಹಾಗೂ […] The post ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನಕ್ಕಾಗಿ ಪಟ್ಟು: ಬಡಸ್ ಗ್ರಾಮಸ್ಥರಿಂದ ಅರಬೆತ್ತಲೆ ಪ್ರತಿಭಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗಾವಿ ಗುಂಡಿಗಳ ನಗರಿ: ಜಿಲ್ಲಾಧಿಕಾರಿ ಕಚೇರಿ ಸುತ್ತಲೂ ಕೆಸರುಗದ್ದೆ, ಸಾರ್ವಜನಿಕರ ಆಕ್ರೋಶ
    Next Article
    OGP 2027 Batch 8 Bengaluru: Complete UPSC Foundation Course with Personal Mentorship | Starts 27 Aug 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment