Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

    Source: Guaranteenws

    06 Aug 2026, 12:31 PM
    19 hours ago

    ಬೆಳಗಾವಿ, ಆಗಸ್ಟ್ 6: ಬೆಳಗಾವಿ ಜಿಲ್ಲೆಯ ಮಲಪ್ರಭಾ ನದಿಯಿಂದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೂರಾರು ರೈತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಸವದತ್ತಿ ಬಳಿಯ ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿಯನ್ನು ತಡೆದು ರೈತರು ಧರಣಿ ಕುಳಿತಿದ್ದು, ಜಿಲ್ಲಾಧಿಕಾರಿಗಳ ಭರವಸೆ ಈಡೇರದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಿ ಮತ್ತು ಯಾವುದಕ್ಕೆ ಪ್ರತಿಭಟನೆ? ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿಯನ್ನು ಪ್ರತಿಭಟನಾಕಾರರು ತಡೆದಿದ್ದಾರೆ. ನವಲಗುಂದ, ನರಗುಂದ ಮತ್ತು ಸವದತ್ತಿ ತಾಲೂಕುಗಳ ಸೇರಿದಂತೆ ಸುಮಾರು 5 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ
    Next Article
    ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment