Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಲುವರಾಯಸ್ವಾಮಿ – ನರೇಂದ್ರಸ್ವಾಮಿ ಅವರಿಗೆ ನಾಳೆ ಅದ್ಧೂರಿ ಸ್ವಾಗತ : ತ್ಯಾಗರಾಜು

    Source: Nudikarnataka

    07 Aug 2026, 08:41 AM
    1 day ago

    ಮಂಡ್ಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಆ.8ರ ಶನಿವಾರ ಮಂಡ್ಯ ನಗರಕ್ಕೆ ಆಗಮಿಸುತ್ತಿರುವ ಸಚಿದ್ವಯರಾದ ಎನ್.ಚಲುವರಾಯಸ್ವಾಮಿ ಹಾಗೂ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿ, ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ  ನಡೆಯಲಿರುವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಬೆಳಿಗ್ಗೆ10 ಗಂಟೆಗೆ ಮಂಡ್ಯ ನಗರಕ್ಕೆ ಆಗಮಿಸಲಿರುವ ಸಚಿದ್ವಯರನ್ನು ನಗರದ ಹೊರವಲಯದ ಅಮರಾವತಿ ಹೋಟೆಲ್ ಬಳಿ ಸ್ವಾಗತಿಸಿ, ನಗರದ ಮೈಷುಗರ್ […] The post ಚಲುವರಾಯಸ್ವಾಮಿ – ನರೇಂದ್ರಸ್ವಾಮಿ ಅವರಿಗೆ ನಾಳೆ ಅದ್ಧೂರಿ ಸ್ವಾಗತ : ತ್ಯಾಗರಾಜು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪೌರಕಾರ್ಮಿಕರಿಗೆ ಆರೋಗ್ಯ ಸೌಲಭ್ಯ- ವಿಮಾ ಸೌಲಭ್ಯ ಕಲ್ಪಿಸಿ : ಡಾ. ಕುಮಾರ
    Next Article
    ಬೊಫೋರ್ಸ್ ಹಗರಣ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ರದ್ದು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment