Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬರ ನಿರ್ವಹಣೆ ಸಭೆ: ಮಳೆ ಮಾಪಕಗಳ ದುರಸ್ತಿಗೆ ಸಚಿವ ಟಿ. ರಘುಮೂರ್ತಿ ಖಡಕ್ ಸೂಚನೆ

    Source: HOSADIGANTHA

    07 Aug 2026, 02:42 PM
    18 hours ago

    ಹೊಸದಿಗಂತ ವರದಿ ಚಿತ್ರದುರ್ಗ: ಮಳೆ ವರದಿ ಅಂಕಿ-ಅಂಶಗಳು ನಿಖರವಾಗಿಲ್ಲ. ಕೂಡಲೇ ಟೆಲಿಮೆಟ್ರಿಕ್ ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ವಿಪತ್ತು ನಿರ್ವಹಣೆ ವಿಷಯಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚಳ್ಳಕೆರೆ ತಾಲ್ಲೂಕಿನಲ್ಲಿ ಜನವರಿಯಿಂದ ಆಗಸ್ಟ್ ತಿಂಗಳವರೆಗೆ 191.8 ಮಿ.ಮೀ. ವಾಡಿಕೆ ಮಳೆ ನಿರೀಕ್ಷೆ ಇದ್ದು, ಇದುವರೆಗೆ 190 ಮಿ.ಮೀ. ಮಳೆಯಾಗಿದೆ […] The post ಬರ ನಿರ್ವಹಣೆ ಸಭೆ: ಮಳೆ ಮಾಪಕಗಳ ದುರಸ್ತಿಗೆ ಸಚಿವ ಟಿ. ರಘುಮೂರ್ತಿ ಖಡಕ್ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    4,500 ಕೋಟಿ ರೂ. ವಂಚನೆ ಪ್ರಕರಣಕ್ಕೆ ಇಡಿ ಎಂಟ್ರಿ: ಶಿವಾನಂದ ನೀಲಣ್ಣವರ್ ಮನೆಗಳ ಮೇಲೆ ದಾಳಿ, ದಾಖಲೆಗಳ ಪರಿಶೀಲನೆ
    Next Article
    ಅನ್ನಂ ಬ್ರಹ್ಮ ಮಾಲಿಕೆ | ಹೆಚ್ಚೆಚ್ಚು ಆಹಾರ ಸ್ವೀಕಾರ ಮೃತ್ಯುವಿಗೆ ಹೆಚ್ಚೆಚ್ಚು ಹತ್ತಿರವಾದಂತೆ: ಶ್ರೀ ರಾಘವೇಶ್ವರ ಸ್ವಾಮೀಜಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment