Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

    Source: Guaranteenws

    07 Aug 2026, 10:42 AM
    22 hours ago

    ದೆಹಲಿ, ಆಗಸ್ಟ್ 2: ರಾಷ್ಟ್ರೀಯ ರಾಜಧಾನಿಯ ಹೃದಯಭಾಗದಲ್ಲಿರುವ ‘ಜಂತರ್ ಮಂತರ್’ (Jantar Mantar) ಪ್ರದೇಶದಲ್ಲಿ ನಡೆಯುವ ನಿರಂತರ ಪ್ರತಿಭಟನೆಗಳು ಮತ್ತು ಧರಣಿಗಳ ಬಗ್ಗೆ ದೆಹಲಿ ಹೈಕೋರ್ಟ್ (Delhi High Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಭಟನೆಗಳ ಹೆಸರಿನಲ್ಲಿ ಇಡೀ ದೆಹಲಿ ನಗರದ ಜನಜೀವನವನ್ನು ಹಾಳುಮಾಡಲು ಅವಕಾಶ ನೀಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಕಟು ಪ್ರಶ್ನೆಯೊಂದನ್ನು ಎಸೆದಿದೆ. ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರಿದ್ದ ಏಕಸದಸ್ಯ ಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಚೇತನ್ ಶರ್ಮಾ ಅವರಿಗೆ ನೇರವಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌
    Next Article
    Haveri Jobs: ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗಗಳ ಮಹಾಪೂರ, ವಿವಿಧ ಹುದ್ದೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ; ಇಂದೇ ಅಪ್ಲೈ ಮಾಡಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment