Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಗಾರು ಬರ ಪರಿಸ್ಥಿತಿ ಪರಿಶೀಲನೆಗೆ ಮಂಡ್ಯ ಜಿಲ್ಲೆಯಲ್ಲಿ ಸಚಿವ ಚಲುವರಾಯಸ್ವಾಮಿ ಎರಡು ದಿನಗಳ ಪ್ರವಾಸ

    Source: just kannada

    07 Aug 2026, 04:43 PM
    16 hours ago

    ಮಂಡ್ಯ, ಆ.7: ಕರ್ನಾಟಕ ಸರ್ಕಾರದ ಸಚಿವ ಸಂಪುಟದರ್ಜೆ ಸಚಿವ ಎನ್. ಚಲುವರಾಯಸ್ವಾಮಿ ಅವರು ಮುಂಗಾರು ಬರ ಪರಿಸ್ಥಿತಿಯ ಪರಿಶೀಲನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಸ್ಟ್ 8 ಮತ್ತು 9ರಂದು ಮಂಡ್ಯ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 8 (ಶನಿವಾರ) ಬೆಳಿಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮಂಡ್ಯಕ್ಕೆ ಆಗಮಿಸುವ ಸಚಿವರು, ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ […] The post ಮುಂಗಾರು ಬರ ಪರಿಸ್ಥಿತಿ ಪರಿಶೀಲನೆಗೆ ಮಂಡ್ಯ ಜಿಲ್ಲೆಯಲ್ಲಿ ಸಚಿವ ಚಲುವರಾಯಸ್ವಾಮಿ ಎರಡು ದಿನಗಳ ಪ್ರವಾಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬೆಂಗಳೂರು ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ
    Next Article
    ಅಮೆರಿಕದ ಕಾನ್ಸುಲೇಟ್ ಜನರಲ್ ಭೇಟಿ:  ಅಕ್ಟೋಬರ್ ನಲ್ಲಿ ರೋಡ್-ಶೋ-ಸಚಿವ ಎಂ. ಬಿ ಪಾಟೀಲ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment