Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ ಕಾಂಗ್ರೆಸ್‌ ಭದ್ರಕೋಟೆ | ಜನರ ಪ್ರೀತಿಯಿಂದ ಮತ್ತೊಮ್ಮೆ ಸಚಿವ ಸ್ಥಾನ ದೊರೆತಿದೆ – ಎನ್. ಚಲುವರಾಯಸ್ವಾಮಿ

    Source: Nudikarnataka

    08 Aug 2026, 09:41 AM
    17 hours ago

    ಮಂಡ್ಯ : ಮಂಡ್ಯ ಜಿಲ್ಲೆ ಕಾಂಗ್ರೆಸ್‌ನ ಭದ್ರಕೋಟೆ. ನನಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಕ್ಕಿರುವುದು ಜನರ ಪ್ರೀತಿ ಮತ್ತು ಕಾರ್ಯಕರ್ತರ ಆಶೀರ್ವಾದದ ಫಲ ಎಂದು ನೂತನ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ನಗರದ ಸಿಲ್ವರ್ ಜೂಬಿಲಿ ಪಾರ್ಕ್‌ನಲ್ಲಿ ನೂತನ ಸಚಿವರಿಗೆ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. “ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ” “ನೀವು ನನಗೆ ಕೊಟ್ಟ ಭಿಕ್ಷೆಯಿಂದಲೇ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ. ನಿಮ್ಮ ಪ್ರೀತಿ, ಬೆಂಬಲವೇ ನನ್ನ ಬಲ. ಮತ್ತೊಮ್ಮೆ ಸಚಿವರಾಗುವುದು […] The post ಮಂಡ್ಯ ಕಾಂಗ್ರೆಸ್‌ ಭದ್ರಕೋಟೆ | ಜನರ ಪ್ರೀತಿಯಿಂದ ಮತ್ತೊಮ್ಮೆ ಸಚಿವ ಸ್ಥಾನ ದೊರೆತಿದೆ – ಎನ್. ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    Next Article
    ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ: 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment