Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮದ್ದೂರು | ಹಾನಿಗೊಳಗಾದ ಬೆಳೆ : ವರದಿ ನೀಡಲು ಸಚಿವರ ಸೂಚನೆ

    Source: Nudikarnataka

    08 Aug 2026, 01:43 PM
    13 hours ago

    ಮದ್ದೂರು: ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಮದ್ದೂರು ತಾಲ್ಲೂಕಿನ ದೇವರಹಳ್ಳಿ ಹಾಗೂ ಕುದುರುಗುಂಡಿ ಗ್ರಾಮಕ್ಕೆ ಭೇಟಿ ನೀಡಿ ಬತ್ತಿದ ಕಬ್ಬಿನ ಗದ್ದೆಯನ್ನು ವೀಕ್ಷಿಸಿದರು. ಮುಂಗಾರು ಮಳೆಯ ಕೊರತೆ ಹಾಗೂ ನೀರಿನ ಅಭಾವದಿಂದ ಕಬ್ಬಿನ ಬೆಳೆ ಒಣಗಿ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಸಚಿವರು ಸ್ಥಳದಲ್ಲೇ ಪರಿಶೀಲಿಸಿದರು. ರೈತರಿಂದ ಬೆಳೆ ನಷ್ಟ ಹಾಗೂ ನೀರಿನ ಕೊರತೆಯ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ರೈತರು ಮಳೆ ಕೊರತೆ, ನೀರಿನ ಅಭಾವದಿಂದ ಕಬ್ಬಿನ […] The post ಮದ್ದೂರು | ಹಾನಿಗೊಳಗಾದ ಬೆಳೆ : ವರದಿ ನೀಡಲು ಸಚಿವರ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಳೆ ಕೊರತೆ | ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ | ಬೆಳೆ ವಿಮೆಗೆ ಸೂಚನೆ 
    Next Article
    ಬಿತ್ತನೆ ಬೀಜ- ರಸಗೊಬ್ಬರ ಕೊರತೆ ಎದುರಾಗದಂತೆ ನೋಡಿಕೊಳ್ಳಿ : ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment