Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿತ್ತನೆ ಬೀಜ- ರಸಗೊಬ್ಬರ ಕೊರತೆ ಎದುರಾಗದಂತೆ ನೋಡಿಕೊಳ್ಳಿ : ಚಲುವರಾಯಸ್ವಾಮಿ

    Source: Nudikarnataka

    08 Aug 2026, 01:46 PM
    12 hours ago

    ಮಂಡ್ಯ : ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಬೆಳೆಗಳ ಸ್ಥಿತಿಗತಿಯನ್ನು ಗ್ರಾಮ ಮಟ್ಟದಿಂದಲೇ ನಿರಂತರವಾಗಿ ಪರಿಶೀಲಿಸಿ, ಬೆಳೆ ಹಾನಿ ಅಥವಾ ಇತರೆ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ  ತಿಳಿಸಿದ್ದಾರೆ. 2026–27ನೇ ಸಾಲಿನ ಮುಂಗಾರು ಹಂಗಾಮಿನ ಪರಿಸ್ಥಿತಿ, ಜಿಲ್ಲೆಯಲ್ಲಿನ ಬೆಳೆಗಳ ಸ್ಥಿತಿಗತಿ ಹಾಗೂ ಕೆರೆಗಳ ನೀರಿನ ಲಭ್ಯತೆ ಕುರಿತು ಮಂಡ್ಯದ ಜಿಲ್ಲಾ ಪಂಚಾಯತ್ […] The post ಬಿತ್ತನೆ ಬೀಜ- ರಸಗೊಬ್ಬರ ಕೊರತೆ ಎದುರಾಗದಂತೆ ನೋಡಿಕೊಳ್ಳಿ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮದ್ದೂರು | ಹಾನಿಗೊಳಗಾದ ಬೆಳೆ : ವರದಿ ನೀಡಲು ಸಚಿವರ ಸೂಚನೆ
    Next Article
    ರಾಹುಲ್ ಗಾಂಧಿ ಪ್ರಧಾನಿ ಮಾಡಲು ಫಣ ತೊಡೋಣ : ನರೇಂದ್ರಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment