Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವರುಣ ದೇವನ ಕೃಪೆಗಾಗಿ ಪ್ರಾರ್ಥನೆ: ಆಂಜನೇಯ ಸನ್ನಿಧಾನದಲ್ಲಿ ಕೆಎಂಎಫ್ ಮಾಜಿ ಅಧ್ಯಕ್ಷ ಗಾಲಿ ಸೋಮಶೇಖರ್ ರೆಡ್ಡಿ ವಿಶೇಷ ಪೂಜೆ

    Source: HOSADIGANTHA

    08 Aug 2026, 03:44 PM
    11 hours ago

    ಹೊಸದಿಗಂತ ವರದಿ ಬಳ್ಳಾರಿ: ವರುಣ ಕೃಪೆಯಿಂದ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಬೇಗನೆ ಭರ್ತಿಯಾಗಲೀ, ನಾಡಿನ ಅನ್ನದಾತರ ಬದುಕು ಹಸನಾಗಲಿ, ರೈತರ ಸಂಕಷ್ಟ ದೂರವಾಗಲಿ ಎನ್ನುವ ಸಂಕಲ್ಪದೊಂದಿಗೆ ಕೆಎಂಎಫ್ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಗಾಲಿ ಸೋಮಶೇಖರ್ ಅವರು ಆಷಾಡ ಶನಿವಾರ ಬೆಳಿಗ್ಗೆ ಹೊಸಪೇಟೆಯ ತುಂಗಭದ್ರ ಜಲಾಶಯದ ಮೇಲಿರುವ ಶ್ರೀ ವೈಕುಂಠ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ, 108 ಬಾರಿ ಹನುಮಾನ್ ಚಾಲೀಸಾ ಮಂತ್ರವನ್ನು ಭಕ್ತಿಯಿಂದ ಪಠಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತುಂಗಭದ್ರ ಜಲಾಶಯವು ಸಂಪೂರ್ಣ ಭರ್ತಿಯಾಗಲಿ, […] The post ವರುಣ ದೇವನ ಕೃಪೆಗಾಗಿ ಪ್ರಾರ್ಥನೆ: ಆಂಜನೇಯ ಸನ್ನಿಧಾನದಲ್ಲಿ ಕೆಎಂಎಫ್ ಮಾಜಿ ಅಧ್ಯಕ್ಷ ಗಾಲಿ ಸೋಮಶೇಖರ್ ರೆಡ್ಡಿ ವಿಶೇಷ ಪೂಜೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಟೀಮ್ ಇಂಡಿಯಾಗೆ ಮೂವರು ಹೊಸ ಮುಖಗಳು: ‘ಪೆಪ್ ಟಾಕ್’‌ನಲ್ಲಿ ಗಂಭೀರ್ ನೀಡಿದ ಸಂದೇಶವೇನು?
    Next Article
    ರಾಯಚೂರು ಡಿಸಿ ಕಚೇರಿಯಲ್ಲಿ ಬರ ಪರಿಸ್ಥಿತಿ ಸಭೆ: ಬೆಳೆ ನಾಶದ ಭೀಕರತೆ ಬಿಚ್ಚಿಟ್ಟ ಸಚಿವ ಅಜಯ್ ಧರ್ಮಸಿಂಗ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment