Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಯಚೂರು ಡಿಸಿ ಕಚೇರಿಯಲ್ಲಿ ಬರ ಪರಿಸ್ಥಿತಿ ಸಭೆ: ಬೆಳೆ ನಾಶದ ಭೀಕರತೆ ಬಿಚ್ಚಿಟ್ಟ ಸಚಿವ ಅಜಯ್ ಧರ್ಮಸಿಂಗ್

    Source: HOSADIGANTHA

    08 Aug 2026, 03:46 PM
    10 hours ago

    ಹೊಸದಿಗಂತ ವರದಿ ರಾಯಚೂರು: ಜಿಲ್ಲೆಯಲ್ಲಿ ಬಿತ್ತನೆ ಆಗಿರುವ ಬೆಳೆಗಳಲ್ಲಿ ಶೇ.82 ರಷ್ಟು ಬೆಳೆ ಹಾನಿಯಾಗಿರುವುದು ಕಂಡುಬರುತ್ತಿದೆ. ಇತ್ತೀಚೆಗೆ ಆದ ಮಳೆಯಿಂದ ಜಮೀನುಗಳು ಹಸಿರಾಗಿ ಕಂಡುಬಂದರೂ ಬೆಳೆಗಳ ಬೆಳವಣಿಗೆ ಅವಧಿ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿರುವ ಕಾರಣಕ್ಕೆ ಇಳುವರಿ ಬರುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಸಚಿವ ಅಜಯ್ ಧರ್ಮಸಿಂಗ್ ಹೇಳಿದರು. ಶನಿವಾರ ರಾಯಚೂರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು ಹಾಗೂ ಮೇವಿನ ಲಭ್ಯತೆ ಕುರಿತು […] The post ರಾಯಚೂರು ಡಿಸಿ ಕಚೇರಿಯಲ್ಲಿ ಬರ ಪರಿಸ್ಥಿತಿ ಸಭೆ: ಬೆಳೆ ನಾಶದ ಭೀಕರತೆ ಬಿಚ್ಚಿಟ್ಟ ಸಚಿವ ಅಜಯ್ ಧರ್ಮಸಿಂಗ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವರುಣ ದೇವನ ಕೃಪೆಗಾಗಿ ಪ್ರಾರ್ಥನೆ: ಆಂಜನೇಯ ಸನ್ನಿಧಾನದಲ್ಲಿ ಕೆಎಂಎಫ್ ಮಾಜಿ ಅಧ್ಯಕ್ಷ ಗಾಲಿ ಸೋಮಶೇಖರ್ ರೆಡ್ಡಿ ವಿಶೇಷ ಪೂಜೆ
    Next Article
    ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಸಮರ್ಪಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment