Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನರ ಸಮಸ್ಯೆಗೆ ಸರ್ಕಾರ ನೆರವಾಗುತ್ತಿಲ್ಲ: ಗೋವಿಂದ ಕಾರಜೋಳ ಆಕ್ರೋಶ

    Source: HOSADIGANTHA

    08 Aug 2026, 02:42 PM
    12 hours ago

    ಹೊಸದಿಗಂತ ವರದಿ ವಿಜಯಪುರ: ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನ ಗುಳೆ ಹೋಗುತ್ತಿದ್ದಾರೆ, ಜನರ ಸಮಸ್ಯೆಗೆ ರಾಜ್ಯ ಸರ್ಕಾರ ನೆರವಾಗುತ್ತಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುರ್ಚಿ ಕಾದಾಟದಲ್ಲಿ ಕಳೆದ ಮೂರು ವರ್ಷದಿಂದ ಸಿದ್ದರಾಮಯ್ಯ ಸರ್ಕಾರ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕೆಲಸ  ಮಾಡಲಿಲ್ಲ. ಶತಾಯ ಗತಾಯ ಸಿದ್ದರಾಮಯ್ಯನವರನ್ನ ಕೆಳಗಿಳಿಸಿ ನಾನು ಮುಖ್ಯಮಂತ್ರಿ ಆಗಬೇಕು ಅಂತ ಹೇಳಿ ಡಿ. ಕೆ. ಶಿವಕುಮಾರ್  ಮುಖ್ಯ ಮಂತ್ರಿಯಾಗಿದ್ದಾರೆ ಎಂದರು. ಜನ ಗುಳೆ […] The post ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನರ ಸಮಸ್ಯೆಗೆ ಸರ್ಕಾರ ನೆರವಾಗುತ್ತಿಲ್ಲ: ಗೋವಿಂದ ಕಾರಜೋಳ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಸಮರ್ಪಣೆ
    Next Article
    ಅನ್ನಂ ಬ್ರಹ್ಮ ಮಾಲಿಕೆ | ಜಠರಾಗ್ನಿ ಜಾಗೃತಿಯೇ ಮಾನವನ ಅನಾರೋಗ್ಯಕ್ಕೆ ಮದ್ದು: ರಾಘವೇಶ್ವರ ಶ್ರೀ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment