Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅನ್ನಂ ಬ್ರಹ್ಮ ಮಾಲಿಕೆ | ಜಠರಾಗ್ನಿ ಜಾಗೃತಿಯೇ ಮಾನವನ ಅನಾರೋಗ್ಯಕ್ಕೆ ಮದ್ದು: ರಾಘವೇಶ್ವರ ಶ್ರೀ

    Source: HOSADIGANTHA

    08 Aug 2026, 02:42 PM
    12 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಊಟ ಮಾಡದೆ ಋಷಿಗಳಂತೆ ತಪಸ್ಸು ಆಚರಿಸುವುದು ಒಂದು ವಿಧವಾದರೆ, ಸರಿಯಾದ ಕ್ರಮದಲ್ಲಿ ಊಟ ಮಾಡುವ ಮೂಲಕವೂ ತಪಸ್ಸಿನ ಫಲ ಪಡೆಯಬಹುದು ಎಂದು ಯೋಗಶಾಸ್ತ್ರ ಹೇಳಿದೆ. ಹಾಗಾಗಿ ಭೋಜನವೆಂಬುದು ತಪಸ್ಸು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ’ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯ ಶನಿವಾರದ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಅವರು ಪ್ರವಚನ ಅನುಗ್ರಹಿಸಿದರು. ಪಾಪದ ದಾರಿಗಳಲ್ಲಿ ಆಹಾರವೇ ಪ್ರಧಾನ. […] The post ಅನ್ನಂ ಬ್ರಹ್ಮ ಮಾಲಿಕೆ | ಜಠರಾಗ್ನಿ ಜಾಗೃತಿಯೇ ಮಾನವನ ಅನಾರೋಗ್ಯಕ್ಕೆ ಮದ್ದು: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಜನರ ಸಮಸ್ಯೆಗೆ ಸರ್ಕಾರ ನೆರವಾಗುತ್ತಿಲ್ಲ: ಗೋವಿಂದ ಕಾರಜೋಳ ಆಕ್ರೋಶ
    Next Article
    ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಪರಿಶೀಲನೆ: ಹೊಳಲ್ಕೆರೆ ರೈತರ ಜಮೀನುಗಳಿಗೆ ಸಚಿವ ಟಿ. ರಘುಮೂರ್ತಿ ಭೇಟಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment