Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

    Source: Guaranteenws

    08 Aug 2026, 04:45 AM
    23 hours ago

    ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ಪ್ರಸಾದ ವಿತರಣೆ ಮತ್ತಷ್ಟು ಸುಲಭವಾಗಲಿದೆ. ಭಕ್ತರು ಪ್ರಸಾದಕ್ಕಾಗಿ ಪ್ರತ್ಯೇಕ ಕೌಂಟರ್‌ಗೆ ತೆರಳಿ ಜನಸಂದಣಿಯಲ್ಲಿ ಕಾಯುವುದನ್ನು ತಪ್ಪಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ (TTD) ಹೊಸ ‘ಮೂವಿಂಗ್ ಟೇಬಲ್’ ವ್ಯವಸ್ಥೆಯನ್ನು ಪರಿಚಯಿಸಿದೆ. TTDಯಿಂದ ‘ಮೂವಿಂಗ್ ಟೇಬಲ್’ ವ್ಯವಸ್ಥೆ ಪ್ರಸಾದ ಕೌಂಟರ್‌ಗಳ ಬಳಿ ಉಂಟಾಗುತ್ತಿದ್ದ ಜನದಟ್ಟಣೆ ತಪ್ಪಿಸಲು ಕ್ರಮ. ಭಕ್ತರಿಗೆ ಸಮಯ ಉಳಿತಾಯ ಜನಸಂದಣಿ ಕಡಿಮೆ ಈ ಹೊಸ ವ್ಯವಸ್ಥೆಯ ಪ್ರಮುಖ ಉದ್ದೇಶ ಪ್ರಸಾದ ಕೌಂಟರ್‌ಗಳಲ್ಲಿ ಉಂಟಾಗುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು
    Next Article
    ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment