Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ‘ಆಸಾಡಿ ಒಡ್ರ್ ಪುರಸ್ಕಾರ’

    Source: nammaudupi

    10 Aug 2026, 12:27 AM
    8 hours ago

    ಕೋಟ, ಆ.10: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ ಮನಸ್ಸಿನ ಮಾತುಗಳಿಗೆ ನ್ಯಾಯಯುತ ಮೌಲ್ಯಗಳು ದೊರೆಯುತ್ತವೆ. ಅದೇ ರೀತಿ ಕುಂದಾಪ್ರ ಕನ್ನಡ ಭಾಷೆ ಗ್ರಾಮೀಣ ಭಾಗದ ಒಂದು ಸುಂದರ ಭಾಷೆಯಾಗಿ ಜಗತ್ತಿನಾದ್ಯಂತ ಮಿಂಚುತ್ತಿದೆ. ಕುಂದಾಪ್ರ ಕನ್ನಡ ಅದೊಂದು ವಿಶಿಷ್ಟ ಗ್ರಾಮೀಣ ಸೊಗಡನ್ನು ಹೊಂದಿರುವ ಭಾಷೆ ಎಂದು ಕುಂದಗನ್ನಡದ ರಾಯಭಾರಿ ಮನು ಹಂದಾಡಿ ಹೇಳಿದರು. ಮಣೂರು ರಾಜಲಕ್ಷ್ಮೀ ಸಭಾಂಗಣದಲ್ಲಿ ಭಾನುವಾರ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು […] The post ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ‘ಆಸಾಡಿ ಒಡ್ರ್ ಪುರಸ್ಕಾರ’ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ
    Next Article
    ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment