Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಗಾರು ಅಧಿವೇಶನಕ್ಕೂ ಮುನ್ನ ಸಂಪುಟ ಕಗ್ಗಂಟು ಬಿಡಿಸಲು ದೆಹಲಿ ಹಾರಿದ ಸಿಎಂ ಡಿ.ಕೆ.ಶಿವಕುಮಾರ್

    Source: HOSADIGANTHA

    09 Aug 2026, 04:13 PM
    17 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕ ಸಚಿವ ಸಂಪುಟದ ಹೊಸ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನ ವಂಚಿತ ಶಾಸಕರ ಅಸಮಾಧಾನ ಶಮನಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಮುಂಗಾರು ಅಧಿವೇಶನಕ್ಕೂ ಮುನ್ನ ಈ ಗೊಂದಲಗಳನ್ನು ಬಗೆಹರಿಸಲು ಅವರು ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಖಾತೆ ಹಂಚಿಕೆ ಮತ್ತು ಅಸಮಾಧಾನ ಶಮನದ ಕಸರತ್ತು ಆಗಸ್ಟ್ 3 ರಂದು ಮುಖ್ಯಮಂತ್ರಿಗಳ ಸಂಪುಟಕ್ಕೆ 19 ಹೊಸ ಸಚಿವರನ್ನು ಸೇರ್ಪಡೆಗೊಳಿಸಲಾಗಿದ್ದು, ಅವರಿಗೆ ಖಾತೆಗಳನ್ನು ಹಂಚಿಕೆ […] The post ಮುಂಗಾರು ಅಧಿವೇಶನಕ್ಕೂ ಮುನ್ನ ಸಂಪುಟ ಕಗ್ಗಂಟು ಬಿಡಿಸಲು ದೆಹಲಿ ಹಾರಿದ ಸಿಎಂ ಡಿ.ಕೆ.ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಮನ್‌ವೆಲ್ತ್ ಸಾಧಕರನ್ನು ಭೇಟಿಯಾದ ಪ್ರಧಾನಿ: ಭಾರತೀಯ ಕ್ರೀಡಾ ಲೋಕದ ಸುವರ್ಣ ಯುಗ ಆರಂಭ ಎಂದ ಮೋದಿ
    Next Article
    ಯಾವುದೇ ಸರ್ಕಾರ ಇರಲಿ, ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಇದ್ದೇ ಇರುತ್ತೆ: ಸಚಿವ ಯತೀಂದ್ರ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment