Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಾವುದೇ ಸರ್ಕಾರ ಇರಲಿ, ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಇದ್ದೇ ಇರುತ್ತೆ: ಸಚಿವ ಯತೀಂದ್ರ ಸಿದ್ದರಾಮಯ್ಯ

    Source: HOSADIGANTHA

    09 Aug 2026, 03:17 PM
    18 hours ago

    ಹೊಸದಿಗಂತ ವರದಿ ವಿಜಯಪುರ: ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಆದಾಗ ಯಾವುದೇ ಸರ್ಕಾರ ಇರಲಿ ಅಸಮಾಧಾನ ಇರುತ್ತೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸಚಿವ ಸಂಪುಟ ವಿಸ್ತರಣೆಯಿಂದ ಕೆಲವರ ಅಸಮಾಧಾನ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಖಾತೆ ಹಂಚಿಕೆ ಕುರಿತು ಇದೂವರೆಗೂ ಯಾವುದೇ ತೀರ್ಮಾನ ಆಗಿಲ್ಲ. ಯಾರಿಗೆ ಯಾವ ಖಾತೆ ಬೇಕು ಅವರು ಹೈಕಮಾಂಡ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಅದನ್ನು ತೀರ್ಮಾನ ಮಾಡುವುದು ಹೈಕಮಾಂಡ್ ಎಂದರು. ಬಿಡದಿ ಟೌನ್ ಶಿಪ್ ವಿರೋಧಿಸಿ […] The post ಯಾವುದೇ ಸರ್ಕಾರ ಇರಲಿ, ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಇದ್ದೇ ಇರುತ್ತೆ: ಸಚಿವ ಯತೀಂದ್ರ ಸಿದ್ದರಾಮಯ್ಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಂಗಾರು ಅಧಿವೇಶನಕ್ಕೂ ಮುನ್ನ ಸಂಪುಟ ಕಗ್ಗಂಟು ಬಿಡಿಸಲು ದೆಹಲಿ ಹಾರಿದ ಸಿಎಂ ಡಿ.ಕೆ.ಶಿವಕುಮಾರ್
    Next Article
    33 ತಂಡಗಳ ದಾಳಿ ಸಾಲದು, ಅಕ್ರಮ ವಲಸಿಗರ ಪತ್ತೆಗೆ ಸಮಗ್ರ ಕಾರ್ಯಾಚರಣೆ ಅಗತ್ಯ: ಎನ್. ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment